30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!