March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇದರ ಹಳೆ ವಿದ್ಯಾರ್ಥಿ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆಯು ಆ. 26 ರಂದು ನಡೆಯಿತು.

ಗೌರವ ಸಲಹೆಗಾರರಾಗಿ ಅಶೋಕ್ ಭಟ್ ಅಗ್ರಸಾಲೆ, ಅನಂತಕೃಷ್ಣ ಭಟ್, ಡೀಕಯ್ಯ ಪೂಜಾರಿ, ಶ್ರೀಮತಿ ಶ್ಯಾಮಲಾ ಮುಖ್ಯೋಪಾಧ್ಯಾಯರು, ನವೀನ್ ಕುಮಾರ್ ವಾದ್ಯಕೋಡಿ, ಅಧ್ಯಕ್ಷರಾಗಿ ಚಂದ್ರಶೇಖರ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ನೋಣಯ್ಯ ಪೂಜಾರಿ, ಅದಿತಿ ಹೇಮಲ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ವಿನಾಯಕ ಬೆದ್ರಲ್ಕೆ, ಜೊತೆ ಕಾರ್ಯದರ್ಶಿಗಳಾಗಿ ದೀಕ್ಷಿತ್ ಆರಂತೊಟ್ಟು,
ರವಿಚಂದ್ರ , ಕೋಶಾಧಿಕಾರಿಯಾಗಿ ಸದಾನಂದ ಗೌಡ ಅಡೆಂಕಿಲೊಟ್ಟು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ವಿದ್ಯಾರ್ಥಿಗಳನ್ನು ಸಂಘದ ಸಕ್ರಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತಕೃಷ್ಣ ಭಟ್ಟ ಹಾಗೂ ಎಸ್.ಡಿ.,ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಕೇಶವ ಗೌಡ ,ಗ್ರಾ.ಪಂ.ಸದಸ್ಯೆ ಶ್ರೀಮತಿ ವಿಶಾಲಕ್ಷಿ ಉಪಸ್ಥಿತರಿದ್ದರು.

ಶಿಕ್ಷಕ ಸೀತಾರಾಮ ಸ್ವಾಗತಿಸಿದರು ಮತ್ತು ಶಿಕ್ಷಕಿ ಶ್ರೀಮತಿ ಚೆನ್ನಮ್ಮ ನಿರೂಪಿಸಿ ವಂದಿಸಿದರು.

Related posts

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!