September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

ಬೆಳ್ತಂಗಡಿ: ಪುರಾತತ್ವ ಸ್ಮಾರಕಗಳಲ್ಲಿ ಒಂದಾದ ಗಡಾಯಿಕಲ್ಲು (ನರಸಿಂಹಗಡ ಕೋಟೆ) ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಇರುವುದರಿಂದ ನರಸಿಂಹಗಡ ಕೋಟೆಗೆ ಪ್ರವಾಸಿಗರ ಚಾರಣವನ್ನು ಮುಂಜಾಗ್ರತ ಕ್ರಮವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸುವಂತೆ ಮೇಲಾಧಿಕಾರಿಗಳು ಸೂಚಿಸಿರುತ್ತಾರೆ.

ಆದುದರಿಂದ ನರಸಿಂಹಗಡ ಕೋಟೆಗೆ (ಗಡಾಯಿಕಲ್ಲು) ಬೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Related posts

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!