25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗೌರಿಗಣೇಶೋತ್ಸವ ಸಮಿತಿಯ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರೀ ಮದ್ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮದ ಸಮಾರೋಪದಲ್ಲಿ ಡಾ.ವೀಣಾ ಬನ್ನಂಜೆ ಯವರನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ, ಪೂರ್ವಧ್ಯಕ್ಷರುಗಳಾದ ಅಶೋಕ್ ಕುಮಾರ್ ಬಿ ಪಿ, ಶುಭಾಶಚಂದ್ರ ಎಂ ಪಿ, ಜಗದೀಶ್ ಡಿ, ತುಕಾರಾಮ್, ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಜೆಸಿರೇಟ್ ಪೂರ್ವಧ್ಯಕ್ಷರಾದ ಉಮಾ ರಾವ್, ಉಪಾಧ್ಯಕ್ಷರಾದ ಜೆ.ಎಫ್.ಎಮ್ ಶೀತಲ್ ಜೈನ್ ರವರು ಭಾಗವಹಿಸಿದರು.

Related posts

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya
error: Content is protected !!