March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ನಾವೂರು : ನಾವೂರು ಗ್ರಾ.ಪಂ. ,ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಸಿ ಎ ಬ್ಯಾಂಕ್ ಬಂಗಾಡಿ, ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ನಾವೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಾವೂರು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್‌ ಗೌಡ , ಎನ್‌ ಹಸೈನಾರ್‌, ಬಾಲಕೃಷ್ಣ, ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರವಿ ಕುಮಾರ್ , ಡಾ.ಸುಕಿರ್ತಿ ಜೈನ್ ,ಡಾ.ಪ್ರಶಾಂತ್ ಕುಮಾರ್, ಡಾ.ರಾಜ ವರ್ಮಜೈನ್, ಡಾ.ಗಂಗಾಧರ ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ, ಸಿ ಎ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಉಮೇಶ್ ಪ್ರಭುಹಾಡಿಲು, ಪಶು ಸಖಿ ಶ್ರೀಮತಿ ತುಳಸಿ ಮತ್ತು ವಸಂತ ಮೈತ್ರಿ ಕಾರ್ಯಕರ್ತ, ತೃಪ್ತಿ ಸಂಜೀವಿನಿ ಒಕ್ಕೂಟದ ಎಂ ಬಿ ಕೆ ,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಶಿಬಿರದಲ್ಲಿ 350 ಕ್ಕೂ ಮಿಕ್ಕಿ ಸಾಕುನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya
error: Content is protected !!