July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ನಾವೂರು : ನಾವೂರು ಗ್ರಾ.ಪಂ. ,ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಸಿ ಎ ಬ್ಯಾಂಕ್ ಬಂಗಾಡಿ, ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ನಾವೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಾವೂರು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್‌ ಗೌಡ , ಎನ್‌ ಹಸೈನಾರ್‌, ಬಾಲಕೃಷ್ಣ, ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರವಿ ಕುಮಾರ್ , ಡಾ.ಸುಕಿರ್ತಿ ಜೈನ್ ,ಡಾ.ಪ್ರಶಾಂತ್ ಕುಮಾರ್, ಡಾ.ರಾಜ ವರ್ಮಜೈನ್, ಡಾ.ಗಂಗಾಧರ ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ, ಸಿ ಎ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಉಮೇಶ್ ಪ್ರಭುಹಾಡಿಲು, ಪಶು ಸಖಿ ಶ್ರೀಮತಿ ತುಳಸಿ ಮತ್ತು ವಸಂತ ಮೈತ್ರಿ ಕಾರ್ಯಕರ್ತ, ತೃಪ್ತಿ ಸಂಜೀವಿನಿ ಒಕ್ಕೂಟದ ಎಂ ಬಿ ಕೆ ,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಶಿಬಿರದಲ್ಲಿ 350 ಕ್ಕೂ ಮಿಕ್ಕಿ ಸಾಕುನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

Related posts

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!