25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

ಅಳದಂಗಡಿ:ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಆ.25 ರಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಶಿಕಾಂತ್ ನಾಯಕ್, ಪೂರ್ವಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಉಪಾಧ್ಯಕ್ಷರಾದ ಐಶ್ವರ್ಯ, ಸದಸ್ಯರಾದ ಸಂದೀಪ್ ಎಸ್ ನೀರಲ್ಕೆ, ಸದಾಶಿವ, ಆನಂದ ಪೂಜಾರಿ, ಪ್ರಭಾಕರ ನಾಯ್ಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಸುನಿಲ್ ಬಾಪಟ್ ರವರು ಉಪಸ್ಥಿತರಿದ್ದರು.

ಮನವಿಗೆ ಸ್ಪಂದಿಸಿದ ಶಾಸಕರು ಬೇಡಿಕೆ ಈಡೇರಿಸುವ ಭರವಸೆಯಿತ್ತರು.

Related posts

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya
error: Content is protected !!