26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

ಕೊಯ್ಯೂರು :- ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ಈ ಭಕ್ತಿಯ ಭಜನೆಯಲ್ಲಿ ಊರಿನ ನೂರಾರು ಭಜಕರು ಉತ್ಸಾಹದಿಂದ ಭಾಗವಹಿಸಿರುವುದು ಈ ಭಜನೆಯ ವಿಶೇಷತೆಯಾಗಿತ್ತು.
ಶ್ರೀ ಕೃಷ್ಣ ಭಜನಾ ಮಂಡಳಿಯ ನಾಲ್ಕು ಭಜನಾ ತಂಡಗಳು ಭಜನೆಯಲ್ಲಿ ಪಾಲ್ಗೊಂಡಿದ್ದು ಈ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಎರಡು ತಂಡಗಳ ಅಧ್ಯಕ್ಷರುಗಳು

ಗೌರವಾಧ್ಯಕ್ಷರುಗಳು ಸಲಹೆಗಾರರುಗಳು ಉಪಾಧ್ಯಕ್ಷರುಗಳು ಕಾರ್ಯದರ್ಶಿ ಜೊತೆ ಕಾರ್ಯದರ್ಶಿಗಳು ಕೋಶಾಧಿಕಾರಿಗಳು ಲೆಕ್ಕಪರಿಶೋಧಕರುಗಳು ಸದಸ್ಯರುಗಳು ಮಕ್ಕಳುಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು.
ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಗೌರವಾಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿ ಜೊತೆ ಕಾರ್ಯದರ್ಶಿ ಕೋಶಾಧಿಕಾರಿ ಹಾಗೂ ಸದಸ್ಯರುಗಳು ಮತ್ತು ಊರವರು ಉಪಸ್ಥಿತರಿದ್ದರು.

Related posts

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya
error: Content is protected !!