September 6, 2026
Uncategorized

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆ.26ರಂದು ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya
error: Content is protected !!