23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬಾರ್ಯ : ಬಾರ್ಯ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಸರಳಿಕಟ್ಟೆ ಯಿಂದ ಗೋವಿಂದ ಗುರಿ 600 ಮೀಟರ್ ನಷ್ಟು ರಸ್ತೆ ಸುಮಾರು 20 ವರ್ಷಗಳಿಂದ ದುರಸ್ತಿಯಾಗದೆ ಹೊಂಡ ಗುಂಡಿಗಳಿಂದ ವಾಹನ ಸವರಾರು ಪರದಾಡುತ್ತಿದ್ದ ಮಾತ್ರವಲ್ಲ ದ್ವಿಚಕ್ರ ವಾಹನದವರು ಬಿದ್ದು ಗಾಯಗೊಂಡಿರುವುದು ನೂರಾರು ಪ್ರಕರಣಗಳು ಗ್ರಾಮ ಸಭೆಯಲ್ಲಿ ಅಧಿಕಾರಿಗಳು ಆ ರಸ್ತೆಯನ್ನು ನೋಡಲು ಬರಬೇಕೆಂದು ಪಟ್ಟು ಹಿಡಿದ ಕಾರಣ ಆ ರಸ್ತೆಯನ್ನು ವೀಕ್ಷಣೆ ಮಾಡಲು ಬಂದವರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಾಯಿತು.

ಈ ರಸ್ತೆಯನ್ನು ಶೀಘ್ರವಾಗಿ ಸರಿ ಮಾಡುವುದಾಗಿ ಭರವಸೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಬಾರ್ಯ ಗ್ರಾಮ ಪಂಚಾಯತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!