27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya
error: Content is protected !!