31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!