September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
error: Content is protected !!