23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ

Suddi Udaya
error: Content is protected !!