23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 17, 18, 19ರಂದು ನಡೆದ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಮುಂಡಾಜೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ.ಹೆಚ್ ಹಾಗು ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ವೃತ್ತಿ ಶಿಕ್ಷಕಿ ನೇತ್ರಾವತಿ ಎ.ಎಸ್ ಇವರು ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗು ಕಬ್ಬಡಿ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.

Related posts

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!