April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 17, 18, 19ರಂದು ನಡೆದ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಮುಂಡಾಜೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ.ಹೆಚ್ ಹಾಗು ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ವೃತ್ತಿ ಶಿಕ್ಷಕಿ ನೇತ್ರಾವತಿ ಎ.ಎಸ್ ಇವರು ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗು ಕಬ್ಬಡಿ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya
error: Content is protected !!