23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 17, 18, 19ರಂದು ನಡೆದ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಮುಂಡಾಜೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ.ಹೆಚ್ ಹಾಗು ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ವೃತ್ತಿ ಶಿಕ್ಷಕಿ ನೇತ್ರಾವತಿ ಎ.ಎಸ್ ಇವರು ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗು ಕಬ್ಬಡಿ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya
error: Content is protected !!