July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 17, 18, 19ರಂದು ನಡೆದ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಮುಂಡಾಜೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ.ಹೆಚ್ ಹಾಗು ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ವೃತ್ತಿ ಶಿಕ್ಷಕಿ ನೇತ್ರಾವತಿ ಎ.ಎಸ್ ಇವರು ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗು ಕಬ್ಬಡಿ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya
error: Content is protected !!