September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

ಬೆಳ್ತಂಗಡಿ: ಪುರಾತತ್ವ ಸ್ಮಾರಕಗಳಲ್ಲಿ ಒಂದಾದ ಗಡಾಯಿಕಲ್ಲು (ನರಸಿಂಹಗಡ ಕೋಟೆ) ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಇರುವುದರಿಂದ ನರಸಿಂಹಗಡ ಕೋಟೆಗೆ ಪ್ರವಾಸಿಗರ ಚಾರಣವನ್ನು ಮುಂಜಾಗ್ರತ ಕ್ರಮವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸುವಂತೆ ಮೇಲಾಧಿಕಾರಿಗಳು ಸೂಚಿಸಿರುತ್ತಾರೆ.

ಆದುದರಿಂದ ನರಸಿಂಹಗಡ ಕೋಟೆಗೆ (ಗಡಾಯಿಕಲ್ಲು) ಬೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Related posts

ವಾಲ್ಮೀಕಿ ಹಗರಣ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ: ಚಾಮರಾಜನಗರ ಎನ್‌ಕೌಂಟರ್ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ: ಬಿಜೆಪಿ ಮಂಡಲದಿಂದ ರಾಜ್ಯಪಾಲರಿಗೆ ಮನವಿ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರವೀಣ್‌ ವಿ.ಜಿ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya
error: Content is protected !!