23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

ಬೆಳ್ತಂಗಡಿ: ಪುರಾತತ್ವ ಸ್ಮಾರಕಗಳಲ್ಲಿ ಒಂದಾದ ಗಡಾಯಿಕಲ್ಲು (ನರಸಿಂಹಗಡ ಕೋಟೆ) ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಇರುವುದರಿಂದ ನರಸಿಂಹಗಡ ಕೋಟೆಗೆ ಪ್ರವಾಸಿಗರ ಚಾರಣವನ್ನು ಮುಂಜಾಗ್ರತ ಕ್ರಮವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸುವಂತೆ ಮೇಲಾಧಿಕಾರಿಗಳು ಸೂಚಿಸಿರುತ್ತಾರೆ.

ಆದುದರಿಂದ ನರಸಿಂಹಗಡ ಕೋಟೆಗೆ (ಗಡಾಯಿಕಲ್ಲು) ಬೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Related posts

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya
error: Content is protected !!