July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗೌರಿಗಣೇಶೋತ್ಸವ ಸಮಿತಿಯ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರೀ ಮದ್ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮದ ಸಮಾರೋಪದಲ್ಲಿ ಡಾ.ವೀಣಾ ಬನ್ನಂಜೆ ಯವರನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ, ಪೂರ್ವಧ್ಯಕ್ಷರುಗಳಾದ ಅಶೋಕ್ ಕುಮಾರ್ ಬಿ ಪಿ, ಶುಭಾಶಚಂದ್ರ ಎಂ ಪಿ, ಜಗದೀಶ್ ಡಿ, ತುಕಾರಾಮ್, ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಜೆಸಿರೇಟ್ ಪೂರ್ವಧ್ಯಕ್ಷರಾದ ಉಮಾ ರಾವ್, ಉಪಾಧ್ಯಕ್ಷರಾದ ಜೆ.ಎಫ್.ಎಮ್ ಶೀತಲ್ ಜೈನ್ ರವರು ಭಾಗವಹಿಸಿದರು.

Related posts

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!