23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ನಾವೂರು : ನಾವೂರು ಗ್ರಾ.ಪಂ. ,ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಸಿ ಎ ಬ್ಯಾಂಕ್ ಬಂಗಾಡಿ, ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ನಾವೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಾವೂರು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್‌ ಗೌಡ , ಎನ್‌ ಹಸೈನಾರ್‌, ಬಾಲಕೃಷ್ಣ, ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರವಿ ಕುಮಾರ್ , ಡಾ.ಸುಕಿರ್ತಿ ಜೈನ್ ,ಡಾ.ಪ್ರಶಾಂತ್ ಕುಮಾರ್, ಡಾ.ರಾಜ ವರ್ಮಜೈನ್, ಡಾ.ಗಂಗಾಧರ ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ, ಸಿ ಎ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಉಮೇಶ್ ಪ್ರಭುಹಾಡಿಲು, ಪಶು ಸಖಿ ಶ್ರೀಮತಿ ತುಳಸಿ ಮತ್ತು ವಸಂತ ಮೈತ್ರಿ ಕಾರ್ಯಕರ್ತ, ತೃಪ್ತಿ ಸಂಜೀವಿನಿ ಒಕ್ಕೂಟದ ಎಂ ಬಿ ಕೆ ,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಶಿಬಿರದಲ್ಲಿ 350 ಕ್ಕೂ ಮಿಕ್ಕಿ ಸಾಕುನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

Related posts

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya
error: Content is protected !!