30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಯು ಆ 26ರಂದು ನಡೆಯಿತು.

ಭಜನಾ ಮಂಡಳಿಯ ಅಧ್ಯಕ್ಷ ದೇಜಪ್ಪಗೌಡ ಬೋಲ್ಜೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು. ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ಸುಂದರ ಗೌಡ ನಿನ್ನಿಕಲ್ಲು, ರಂಜನ್ ಗೌಡ ಪೆಲತ್ತಿಮಾರ್, ತೀರ್ಥರಾಜ್ ಪೋಯ್ಯೋಲೆ, ಹಾಗೂ ದೇವಸ್ಥಾನ ಟ್ರಸ್ಟ್ ಹಾಗೂ ಭಜನಾ ಮಂಡಳಿ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
error: Content is protected !!