25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಯು ಆ 26ರಂದು ನಡೆಯಿತು.

ಭಜನಾ ಮಂಡಳಿಯ ಅಧ್ಯಕ್ಷ ದೇಜಪ್ಪಗೌಡ ಬೋಲ್ಜೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು. ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ಸುಂದರ ಗೌಡ ನಿನ್ನಿಕಲ್ಲು, ರಂಜನ್ ಗೌಡ ಪೆಲತ್ತಿಮಾರ್, ತೀರ್ಥರಾಜ್ ಪೋಯ್ಯೋಲೆ, ಹಾಗೂ ದೇವಸ್ಥಾನ ಟ್ರಸ್ಟ್ ಹಾಗೂ ಭಜನಾ ಮಂಡಳಿ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!