26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬಾರ್ಯ : ಬಾರ್ಯ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಸರಳಿಕಟ್ಟೆ ಯಿಂದ ಗೋವಿಂದ ಗುರಿ 600 ಮೀಟರ್ ನಷ್ಟು ರಸ್ತೆ ಸುಮಾರು 20 ವರ್ಷಗಳಿಂದ ದುರಸ್ತಿಯಾಗದೆ ಹೊಂಡ ಗುಂಡಿಗಳಿಂದ ವಾಹನ ಸವರಾರು ಪರದಾಡುತ್ತಿದ್ದ ಮಾತ್ರವಲ್ಲ ದ್ವಿಚಕ್ರ ವಾಹನದವರು ಬಿದ್ದು ಗಾಯಗೊಂಡಿರುವುದು ನೂರಾರು ಪ್ರಕರಣಗಳು ಗ್ರಾಮ ಸಭೆಯಲ್ಲಿ ಅಧಿಕಾರಿಗಳು ಆ ರಸ್ತೆಯನ್ನು ನೋಡಲು ಬರಬೇಕೆಂದು ಪಟ್ಟು ಹಿಡಿದ ಕಾರಣ ಆ ರಸ್ತೆಯನ್ನು ವೀಕ್ಷಣೆ ಮಾಡಲು ಬಂದವರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಾಯಿತು.

ಈ ರಸ್ತೆಯನ್ನು ಶೀಘ್ರವಾಗಿ ಸರಿ ಮಾಡುವುದಾಗಿ ಭರವಸೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಬಾರ್ಯ ಗ್ರಾಮ ಪಂಚಾಯತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya
error: Content is protected !!