July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬಾರ್ಯ : ಬಾರ್ಯ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಸರಳಿಕಟ್ಟೆ ಯಿಂದ ಗೋವಿಂದ ಗುರಿ 600 ಮೀಟರ್ ನಷ್ಟು ರಸ್ತೆ ಸುಮಾರು 20 ವರ್ಷಗಳಿಂದ ದುರಸ್ತಿಯಾಗದೆ ಹೊಂಡ ಗುಂಡಿಗಳಿಂದ ವಾಹನ ಸವರಾರು ಪರದಾಡುತ್ತಿದ್ದ ಮಾತ್ರವಲ್ಲ ದ್ವಿಚಕ್ರ ವಾಹನದವರು ಬಿದ್ದು ಗಾಯಗೊಂಡಿರುವುದು ನೂರಾರು ಪ್ರಕರಣಗಳು ಗ್ರಾಮ ಸಭೆಯಲ್ಲಿ ಅಧಿಕಾರಿಗಳು ಆ ರಸ್ತೆಯನ್ನು ನೋಡಲು ಬರಬೇಕೆಂದು ಪಟ್ಟು ಹಿಡಿದ ಕಾರಣ ಆ ರಸ್ತೆಯನ್ನು ವೀಕ್ಷಣೆ ಮಾಡಲು ಬಂದವರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಾಯಿತು.

ಈ ರಸ್ತೆಯನ್ನು ಶೀಘ್ರವಾಗಿ ಸರಿ ಮಾಡುವುದಾಗಿ ಭರವಸೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಬಾರ್ಯ ಗ್ರಾಮ ಪಂಚಾಯತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya
error: Content is protected !!