25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

ಹಿಂದೆ ಸೌತಡ್ಕ ಕ್ಷೇತ್ರದ ಇತಿಹಾಸ ಕಿರು ಪರಿಚಯ ಶ್ರೀ ಕ್ಷೇತ್ರ ಸೌತಡ್ಕ ಕೃತಿ ಬಿಡುಗಡೆಗೊಳಿಸಿದ ಚಿತ್ರ

ಕೊಕ್ಕಡ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶ್ರೀಧರ ಭಟ್ ರವರು 2021-24 ನೇ ಸೌತಡ್ಕ ದೇವಳದ ವ್ಯವಸ್ಥಾಪನಾ ಸಮಿತಿಯ ಅವಧಿಯಲ್ಲಿ ಹೊರ ತಂದಿರುವ ಶ್ರೀ ಕ್ಷೇತ್ರ ಸೌತಡ್ಕ. ನೆಲೆ -ಹಿನ್ನೆಲೆ ಮತ್ತು ಭಕ್ತಿ ಸ್ತೋತ್ರಗಳು. ಎನ್ನುವ ಕೃತಿಗೆ ಸಂಪಾದಕರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರು ಒಂದು ದಶಕದ ಹಿಂದೆ ಬೆಳ್ತಂಗಡಿ ತಾಲೂಕಿನ ದೇವಾಲಯಗಳ ಕಿರು ಅಧ್ಯಯನವನ್ನು ಸೌತಡ್ಕ ಗಣಪತಿ ದೇವರಿಗೆ ಪೂಜೆಯೊಂದಿಗೆ ಪ್ರಾರಂಭಿಸಿದರು. ಅಂದು ಪೂಜೆ ಮಾಡುತ್ತಿದ್ದ ಶ್ರೀ ಸತ್ಯ ಪ್ರಿಯ ಕಲ್ಲೂರಾಯರು ಎಲ್ಲರೂ ತಮ್ಮ ಕೆಲಸ ಪ್ರಾರಂಭಿಸುವಾಗ ದೇವರಲ್ಲಿ ಪ್ರಾರ್ಥನೆ ಮಾಡುತ್ತಾರೆ. ಆದರೆ ನೀವು ದೇವರದ್ದೇ ಕೆಲಸವನ್ನು ಮಾಡುತ್ತಿದ್ದೀರಿ, ನಿಮಗೆ ದೇವರ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಿ ಆಶೀರ್ವಾದ ಮಾಡಿದ್ದರು. ಅಂತೆಯೇ ಇವರು ಹಿಂದೆ ಸೌತಡ್ಕ ಕ್ಷೇತ್ರದ ಇತಿಹಾಸ ಕಿರು ಪರಿಚಯ ಕೃತಿಯನ್ನು ಬರೆದು ಬಿಡುಗಡೆ ಗೊಳಿಸಿದ್ದು, ಇವರು ಅಂದು ಮಾಡಿದ ಸೇವೆಗೆ ಇಂದು ಶಿಕ್ಷಣ ಕ್ಷೇತ್ರದಲ್ಲಿ ಪ್ರೊಫೆಸರ್ ಆಗಿ ಪದೋನ್ನತಿ ಹೊಂದಿದ್ದು ಇವರಿಗೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.


Related posts

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!