22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!