September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya
error: Content is protected !!