23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ ದೀಪ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಸಾರ್ವಜನಿಕರಿಗೆ ವಿವಿಧ ಬಗ್ಗೆಯ ಆಟೋಟ ಸ್ಪರ್ಧೆ ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದರು.


ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಬೆಲ್ಡೆ,ಗೌರವಾಧ್ಯಕ್ಷ ವಿನಯ ಕುಮಾರ್ ಕೆ, ಉಪಾಧ್ಯಕ್ಷರಾದ ಹೇಮಂತ ಗೌಡ, ಯಶವಂತ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ, ನಾರಾಯಣ ನಾಯ್ಕ ಗೌರವ ಸಲಹೆಗಾರ ವಿಜಯ ಕುಮಾರ್ ಎಂ. ಹಾಗೂ ಪದಾಧಿಕಾರಿಗಳು.ಭಜನಾ ಮಂಡಳಿ ಪದಾಧಿಕಾರಿಗಳಾದ ಚಂದ್ರ ಶೇಖರ ಸಾಲಿಯನ್,ಭರತ್ ಡೆಂಬುಗ ಮತ್ತು ಸದಸ್ಯರು ಸಾರ್ವಜನಿಕರು ಭಾಗವಹಿಸಿದರು.

Related posts

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya
error: Content is protected !!