July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

ಬೆಳ್ತಂಗಡಿ: ಪುರಾತತ್ವ ಸ್ಮಾರಕಗಳಲ್ಲಿ ಒಂದಾದ ಗಡಾಯಿಕಲ್ಲು (ನರಸಿಂಹಗಡ ಕೋಟೆ) ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಇರುವುದರಿಂದ ನರಸಿಂಹಗಡ ಕೋಟೆಗೆ ಪ್ರವಾಸಿಗರ ಚಾರಣವನ್ನು ಮುಂಜಾಗ್ರತ ಕ್ರಮವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸುವಂತೆ ಮೇಲಾಧಿಕಾರಿಗಳು ಸೂಚಿಸಿರುತ್ತಾರೆ.

ಆದುದರಿಂದ ನರಸಿಂಹಗಡ ಕೋಟೆಗೆ (ಗಡಾಯಿಕಲ್ಲು) ಬೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Related posts

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!