23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗೌರಿಗಣೇಶೋತ್ಸವ ಸಮಿತಿಯ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರೀ ಮದ್ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮದ ಸಮಾರೋಪದಲ್ಲಿ ಡಾ.ವೀಣಾ ಬನ್ನಂಜೆ ಯವರನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ, ಪೂರ್ವಧ್ಯಕ್ಷರುಗಳಾದ ಅಶೋಕ್ ಕುಮಾರ್ ಬಿ ಪಿ, ಶುಭಾಶಚಂದ್ರ ಎಂ ಪಿ, ಜಗದೀಶ್ ಡಿ, ತುಕಾರಾಮ್, ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಜೆಸಿರೇಟ್ ಪೂರ್ವಧ್ಯಕ್ಷರಾದ ಉಮಾ ರಾವ್, ಉಪಾಧ್ಯಕ್ಷರಾದ ಜೆ.ಎಫ್.ಎಮ್ ಶೀತಲ್ ಜೈನ್ ರವರು ಭಾಗವಹಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya
error: Content is protected !!