September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗೌರಿಗಣೇಶೋತ್ಸವ ಸಮಿತಿಯ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರೀ ಮದ್ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮದ ಸಮಾರೋಪದಲ್ಲಿ ಡಾ.ವೀಣಾ ಬನ್ನಂಜೆ ಯವರನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ, ಪೂರ್ವಧ್ಯಕ್ಷರುಗಳಾದ ಅಶೋಕ್ ಕುಮಾರ್ ಬಿ ಪಿ, ಶುಭಾಶಚಂದ್ರ ಎಂ ಪಿ, ಜಗದೀಶ್ ಡಿ, ತುಕಾರಾಮ್, ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಜೆಸಿರೇಟ್ ಪೂರ್ವಧ್ಯಕ್ಷರಾದ ಉಮಾ ರಾವ್, ಉಪಾಧ್ಯಕ್ಷರಾದ ಜೆ.ಎಫ್.ಎಮ್ ಶೀತಲ್ ಜೈನ್ ರವರು ಭಾಗವಹಿಸಿದರು.

Related posts

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!