July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ 3ನೇ ವರ್ಷದ ಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮ ಶ್ರೀ ರಾಮ ಶಿಶು ಮಂದಿರ ಆವರಣದಲ್ಲಿ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ ಮೊಸರು ಕುಡಿಕೆ, ಶಿಶು ಮಂದಿರದ ಪುಟಾಣಿಗಳಿಂದ ಸಾoಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಹಾಗೂ 2025ರಲ್ಲಿ ನಡೆಯುವ ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬ ಲೋಗೋ ಅನಾವರಣ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಆ 26 ರಂದು ನಡೆಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಶಿಶುಮಂದಿರ ಯು ಜಿ ರಾಧಾ ಭಟ್, ಸಂಚಾಲಕರಾದ ರಮೇಶ್ ನೆಕ್ಕರಾಜೆ, ನಿವೃತ್ತ ಶಿಕ್ಷಕರರಾದ ಸತ್ಯಶಂಕರ ಭಟ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖoಡಿಗ , ಮಾತೃ ಮಂಡಳಿ ಅಧ್ಯಕ್ಷೆ ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಹಲವಾರು ವರ್ಷ ಮೊಗ್ರು ಗ್ರಾಮದಲ್ಲಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಪವರ್ ಮ್ಯಾನ್ ಸಂದೀಪ್ ಎಂ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪಡೆದ ಯುವಸಾಹಿತಿ ಚಂದ್ರಹಾಸ ಕುಂಬಾರ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!