July 23, 2026
Uncategorized

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆ.26ರಂದು ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!