23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬಾರ್ಯ : ಬಾರ್ಯ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಸರಳಿಕಟ್ಟೆ ಯಿಂದ ಗೋವಿಂದ ಗುರಿ 600 ಮೀಟರ್ ನಷ್ಟು ರಸ್ತೆ ಸುಮಾರು 20 ವರ್ಷಗಳಿಂದ ದುರಸ್ತಿಯಾಗದೆ ಹೊಂಡ ಗುಂಡಿಗಳಿಂದ ವಾಹನ ಸವರಾರು ಪರದಾಡುತ್ತಿದ್ದ ಮಾತ್ರವಲ್ಲ ದ್ವಿಚಕ್ರ ವಾಹನದವರು ಬಿದ್ದು ಗಾಯಗೊಂಡಿರುವುದು ನೂರಾರು ಪ್ರಕರಣಗಳು ಗ್ರಾಮ ಸಭೆಯಲ್ಲಿ ಅಧಿಕಾರಿಗಳು ಆ ರಸ್ತೆಯನ್ನು ನೋಡಲು ಬರಬೇಕೆಂದು ಪಟ್ಟು ಹಿಡಿದ ಕಾರಣ ಆ ರಸ್ತೆಯನ್ನು ವೀಕ್ಷಣೆ ಮಾಡಲು ಬಂದವರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಾಯಿತು.

ಈ ರಸ್ತೆಯನ್ನು ಶೀಘ್ರವಾಗಿ ಸರಿ ಮಾಡುವುದಾಗಿ ಭರವಸೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಬಾರ್ಯ ಗ್ರಾಮ ಪಂಚಾಯತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!