July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬಾರ್ಯ : ಬಾರ್ಯ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಸರಳಿಕಟ್ಟೆ ಯಿಂದ ಗೋವಿಂದ ಗುರಿ 600 ಮೀಟರ್ ನಷ್ಟು ರಸ್ತೆ ಸುಮಾರು 20 ವರ್ಷಗಳಿಂದ ದುರಸ್ತಿಯಾಗದೆ ಹೊಂಡ ಗುಂಡಿಗಳಿಂದ ವಾಹನ ಸವರಾರು ಪರದಾಡುತ್ತಿದ್ದ ಮಾತ್ರವಲ್ಲ ದ್ವಿಚಕ್ರ ವಾಹನದವರು ಬಿದ್ದು ಗಾಯಗೊಂಡಿರುವುದು ನೂರಾರು ಪ್ರಕರಣಗಳು ಗ್ರಾಮ ಸಭೆಯಲ್ಲಿ ಅಧಿಕಾರಿಗಳು ಆ ರಸ್ತೆಯನ್ನು ನೋಡಲು ಬರಬೇಕೆಂದು ಪಟ್ಟು ಹಿಡಿದ ಕಾರಣ ಆ ರಸ್ತೆಯನ್ನು ವೀಕ್ಷಣೆ ಮಾಡಲು ಬಂದವರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಾಯಿತು.

ಈ ರಸ್ತೆಯನ್ನು ಶೀಘ್ರವಾಗಿ ಸರಿ ಮಾಡುವುದಾಗಿ ಭರವಸೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಬಾರ್ಯ ಗ್ರಾಮ ಪಂಚಾಯತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya
error: Content is protected !!