23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ , ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವಾನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ಇಂದು ಆಗಸ್ಟ್ 28 ಬುಧವಾರ ಸಂಜೆ 4.30 ಕ್ಕೆ ರಸ್ತೆ ತಡೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಯಲಿದೆ.

ಶಾಸಕರು , ವಿಧಾನ ಪರಿಷತ್ ಸದಸ್ಯರು ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!