September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

ಬೆಳ್ತಂಗಡಿ : ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನೆ ವಿಜೃಂಭಣೆಯಿಂದ ನಡೆಯಿತು.


ಶ್ರೀ ಕೃಷ್ಣ ಭಜನಾ ಮಂಡಳಿಯ 4 ಭಜನಾ ತಂಡಗಳು ಭಜನೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಎರಡು ತಂಡಗಳ ಅಧ್ಯಕ್ಷರುಗಳು ಗೌರವಾಧ್ಯಕ್ಷರು, ಸಲಹೆಗಾರರು, ಉಪಾಧ್ಯಕ್ಷರು, ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ, ಕೋಶಾಧಿಕಾರಿ ಲೆಕ್ಕಪರಿಶೋಧಕರು, ಸದಸ್ಯರು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು. ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರು, ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಜೊತೆ ಕಾರ್ಯದರ್ಶಿ ಕೋಶಾಧಿಕಾರಿ, ಸದಸ್ಯರು ಮತ್ತು ಭಕ್ತಾಧಿಗಳು ಭಾಗವಹಿಸಿದ್ದರು.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya
error: Content is protected !!