25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ , ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ , ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.


ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಕ್ಲಾಸ್ ತೆಗೆದುಕೊಂಡರು. ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಬೇಟಿ ನೀಡಿದರು.


ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ,ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Related posts

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya
error: Content is protected !!