25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ನಡೆದ ಸಾರ್ವಜನಿಕ ಕ್ರೀಡಾಕೂಟದ ಬೈಕ್ ರೇಸ್ ನಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೌಷದ್ ಇವರ ಆರೋಗ್ಯವನ್ನು ಸಂಘದ ಅಧ್ಯಕ್ಷರಾದ ನಾರಾಯಣ ಪೂಜಾರಿ, ಗೌರವ ಸಲಹೆಗಾರರ ಪ್ರಮೋದ್ ಕುಮಾರ್, ಲ್ಯಾನ್ಸಿ ಪಾಯ್ಸ್, ಹರ್ಷ ಬಳ್ಳಮಂಜ ಇವರು ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು.

Related posts

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya
error: Content is protected !!