April 2, 2025
ಸರ್ಕಾರಿ ಇಲಾಖಾ ಸುದ್ದಿ

ಆ. 29: ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ಆಗಸ್ಟ್ 29 ಗುರುವಾರದಂದು ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ.ಅಭಿಯಂತರರು ವಿನಂತಿಸಿದ್ದಾರೆ.

Related posts

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!