23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸರ್ಕಾರಿ ಇಲಾಖಾ ಸುದ್ದಿ

ಆ. 29: ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ಆಗಸ್ಟ್ 29 ಗುರುವಾರದಂದು ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ.ಅಭಿಯಂತರರು ವಿನಂತಿಸಿದ್ದಾರೆ.

Related posts

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya
error: Content is protected !!