26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ , ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ , ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.


ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಕ್ಲಾಸ್ ತೆಗೆದುಕೊಂಡರು. ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಬೇಟಿ ನೀಡಿದರು.


ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ,ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Related posts

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya
error: Content is protected !!