26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ , ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ , ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.


ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಕ್ಲಾಸ್ ತೆಗೆದುಕೊಂಡರು. ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಬೇಟಿ ನೀಡಿದರು.


ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ,ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Related posts

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!