27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ನಡೆದ ಸಾರ್ವಜನಿಕ ಕ್ರೀಡಾಕೂಟದ ಬೈಕ್ ರೇಸ್ ನಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೌಷದ್ ಇವರ ಆರೋಗ್ಯವನ್ನು ಸಂಘದ ಅಧ್ಯಕ್ಷರಾದ ನಾರಾಯಣ ಪೂಜಾರಿ, ಗೌರವ ಸಲಹೆಗಾರರ ಪ್ರಮೋದ್ ಕುಮಾರ್, ಲ್ಯಾನ್ಸಿ ಪಾಯ್ಸ್, ಹರ್ಷ ಬಳ್ಳಮಂಜ ಇವರು ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು.

Related posts

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya
error: Content is protected !!