23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ಶ್ವೇತಾ, ನಿಖಿತಾ, ವಿಕ್ಷಿತಾ, ನಿಕ್ಷಿತಾ, ನಿಶ್ಮಿತಾ, ಮನ್ವಿತಾ ತಂಡ ದ್ವಿತೀಯ ಸ್ಥಾನ ಪಡೆದಿರುತ್ತದೆ.

ರೇಂಜರ್ ಲೀಡರ್ ವಸಂತಿ ಪಿ. ಇವರ ಮಾರ್ಗದರ್ಶನದಲ್ಲಿ ಶ್ರೀಮತಿ ಲಿಲ್ಲಿ ಪಿ.ವಿ. ಇವರ ನಿರ್ದೇಶನದಲ್ಲಿ, ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.

Related posts

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!