ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಬೆಳ್ತಂಗಡಿ : ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನೆ ವಿಜೃಂಭಣೆಯಿಂದ ನಡೆಯಿತು.


ಶ್ರೀ ಕೃಷ್ಣ ಭಜನಾ ಮಂಡಳಿಯ 4 ಭಜನಾ ತಂಡಗಳು ಭಜನೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಎರಡು ತಂಡಗಳ ಅಧ್ಯಕ್ಷರುಗಳು ಗೌರವಾಧ್ಯಕ್ಷರು, ಸಲಹೆಗಾರರು, ಉಪಾಧ್ಯಕ್ಷರು, ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ, ಕೋಶಾಧಿಕಾರಿ ಲೆಕ್ಕಪರಿಶೋಧಕರು, ಸದಸ್ಯರು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು. ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರು, ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಜೊತೆ ಕಾರ್ಯದರ್ಶಿ ಕೋಶಾಧಿಕಾರಿ, ಸದಸ್ಯರು ಮತ್ತು ಭಕ್ತಾಧಿಗಳು ಭಾಗವಹಿಸಿದ್ದರು.

Leave a Comment

error: Content is protected !!