25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಾಯರ್ತಡ್ಕದಲ್ಲಿ ಕಾಯರ್ತಡ್ಕ ಹಾಗು ಕಳೆಂಜ ಎ ಒಕ್ಕೂಟದ ಸಭೆಯನ್ನು ನಡೆಸಲಾಯಿತು.

ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿರುವ ರೂ.1000 ಮಾಶಾಸನದ ಮಂಜೂರಾಗಿ ಪತ್ರವನ್ನು ಶ್ರೀಮತಿ ಅಂಬಿಕಾರವರಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಾಯರ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಧರ್ಮಪ್ಪ ಕುಂಬಾರ ಹಾಗೂ ಕಳೆಂಜ ಎ ಒಕ್ಕೂಟದ ಅಧ್ಯಕ್ಷರಾದ ಉಮೇಶ್, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಕಾಯರ್ತಡ್ಕ ಸೇವಾಪ್ರತಿನಿಧಿ ಜನಾರ್ಧನ್, ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya
error: Content is protected !!