ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ , ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ , ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.


ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಕ್ಲಾಸ್ ತೆಗೆದುಕೊಂಡರು. ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಬೇಟಿ ನೀಡಿದರು.


ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ,ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!